ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ […]

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
ಸಾಧು ಶ್ರೀನಾಥ್​

Updated on: Apr 18, 2020 | 12:02 PM

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Published On - 11:59 am, Sat, 18 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us