AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ವಂಚನೆ: ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದ ಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಯುವತಿಗೆ ವಂಚನೆ:  ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು
ಕಾನ್ಸ್​​ಸ್ಟೇಬಲ್ ಅಭಿಲಾಷ್ ಯಾದವ್
preethi shettigar
| Edited By: |

Updated on: Jan 22, 2021 | 7:03 PM

Share

ಹೈದರಾಬಾದ್​: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಘಟನೆ ಹೈದರಾಬಾದ್​​ನ ಎಲ್.ಬಿ ನಗರದ ಜೈಪುರಿ ಕಾಲೋನಿಯಲ್ಲಿ ನಡೆದಿದೆ.

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಎಲ್.ಬಿ. ನಗರ ಠಾಣೆಯ ಪೊಲೀಸರು ಕಾನ್​ಸ್ಟೇಬಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಪ್ರೀತಿ ಹೆಸರಲ್ಲಿ ಮೋಸ, UPSC ಕೋಚಿಂಗ್ ಪಡೀತಿದ್ದ ಯುವತಿಯ ಬಾಳಲ್ಲಿ ಆಗಿದ್ದೇನು?

Follow Us
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ