AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ವಂಚನೆ: ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದ ಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಯುವತಿಗೆ ವಂಚನೆ:  ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು
ಕಾನ್ಸ್​​ಸ್ಟೇಬಲ್ ಅಭಿಲಾಷ್ ಯಾದವ್
preethi shettigar
| Edited By: |

Updated on: Jan 22, 2021 | 7:03 PM

Share

ಹೈದರಾಬಾದ್​: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಘಟನೆ ಹೈದರಾಬಾದ್​​ನ ಎಲ್.ಬಿ ನಗರದ ಜೈಪುರಿ ಕಾಲೋನಿಯಲ್ಲಿ ನಡೆದಿದೆ.

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಎಲ್.ಬಿ. ನಗರ ಠಾಣೆಯ ಪೊಲೀಸರು ಕಾನ್​ಸ್ಟೇಬಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಪ್ರೀತಿ ಹೆಸರಲ್ಲಿ ಮೋಸ, UPSC ಕೋಚಿಂಗ್ ಪಡೀತಿದ್ದ ಯುವತಿಯ ಬಾಳಲ್ಲಿ ಆಗಿದ್ದೇನು?

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ