AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ. ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ […]

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ
ಆಯೇಷಾ ಬಾನು
| Edited By: |

Updated on: Aug 05, 2020 | 11:13 AM

Share

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ.

ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ ಗುಂಪನ್ನಾಗಿ ಮಾಡಿ ರಸ್ತೆಯಲ್ಲಿ‌ ಹೋಗಲು ಅನುಮತಿ‌ ನೀಡಲಾಗುತ್ತಿದೆ. ಚಿರತೆ ಭೀತಿಯಿಂದಾಗಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!