AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ. ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ […]

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ
ಆಯೇಷಾ ಬಾನು
| Edited By: |

Updated on: Aug 05, 2020 | 11:13 AM

Share

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ.

ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ ಗುಂಪನ್ನಾಗಿ ಮಾಡಿ ರಸ್ತೆಯಲ್ಲಿ‌ ಹೋಗಲು ಅನುಮತಿ‌ ನೀಡಲಾಗುತ್ತಿದೆ. ಚಿರತೆ ಭೀತಿಯಿಂದಾಗಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ