AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ. ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ […]

ತಿರುಮಲ ಘಾಟ್‌ ರಸ್ತೆಯಲ್ಲಿ ಚಿರತೆ ಹಾವಳಿ, 6 ಬೈಕ್ ಸವಾರರ ಮೇಲೆ ದಾಳಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 05, 2020 | 11:13 AM

Share

ತಿರುಪತಿ: ತಿರುಮಲದ ಘಾಟ್‌ ರಸ್ತೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಘಾಟ್ ರಸ್ತೆಯಲ್ಲಿ‌ ಸಂಚರಿಸುವ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಿವೆ. ಅದೃಷ್ಟವಶಾತ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಿರುಮಲದ ಘಾಟ್‌ ರಸ್ತೆಯಲ್ಲಿ ಒಟ್ಟು 6 ಜನರ‌ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯಾಧಿಕಾರಿಗಳು ಚಿರತೆಗಾಗಿ‌ ಶೋಧ‌ ಕಾರ್ಯ ನಡೆಸುತ್ತಿದ್ದಾರೆ. ಸೈರನ್‌ ವಾಹನ‌ ಬಳಸಿ ಚಿರತೆ‌ ಓಡಿಸಲು‌ ಅಧಿಕಾರಿಗಳು ಯತ್ನ ಮಾಡ್ತಿದ್ದಾರೆ. ಹೀಗಾಗಿ ಘಾಟ್ ರಸ್ತೆಯಲ್ಲಿ‌ ಓಡಾಡುವ ವಾಹನ‌ ಸವಾರರನ್ನು ಸಿಬ್ಬಂದಿ ತಡೆದಿದ್ದಾರೆ.

ಘಾಟ್ ರಸ್ತೆಯಲ್ಲಿ ಒಬಬ್ಬರನ್ನು ಕಳುಹಿಸದೆ 10ಜನರ ಗುಂಪನ್ನಾಗಿ ಮಾಡಿ ರಸ್ತೆಯಲ್ಲಿ‌ ಹೋಗಲು ಅನುಮತಿ‌ ನೀಡಲಾಗುತ್ತಿದೆ. ಚಿರತೆ ಭೀತಿಯಿಂದಾಗಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?