AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheetah In India: ಕುನೊ ರಾಷ್ಟ್ರೀಯ ಉದ್ಯಾನಕ್ಕೆ 12 ಚೀತಾಗಳ ಪ್ರವೇಶ, ಇಲ್ಲಿದೆ ವಿಡಿಯೊ

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ 12 ಚೀತಾಗಳ ಪ್ರವೇಶ ಮಾಡಿದೆ. ಬೋನ್​​ಗಳಿಂದ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡುಗಡೆ ಮಾಡಲಾಗಿದೆ. 12 ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Feb 18, 2023 | 2:35 PM

Share

ಮಧ್ಯಪ್ರದೇಶ: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ 12 ಚೀತಾಗಳ (Cheetah) ಪ್ರವೇಶ ಮಾಡಿದೆ. ಬೋನ್​​ಗಳಿಂದ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡುಗಡೆ ಮಾಡಲಾಗಿದೆ. 12 ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದ್ದಾರೆ. ಇವರ ಜೊತೆಗೆ ಕೇಂದ್ರ ಸಚಿವ ಯಾದವ್​ಗೆ ​ಸಿಎಂ ಶಿವರಾಜ್ ಸಿಂಗ್​ ಚೌಹಾಣ್ ಸಾಥ್​​ ನೀಡಿದ್ದಾರೆ.

ಗ್ವಾಲಿಯರ್ ಏರ್​ಬೇಸ್​ನಿಂದ ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕರೆ ತರಲಾಗಿತ್ತು. ಬೆಳಗ್ಗೆ ದಕ್ಷಿಣ ಆಫ್ರಿಕಾದಿಂದ ಹೊರಟ 12 ಚೀತಾಗಳನ್ನು ಭಾರತಕ್ಕೆ ತಲುಪಿದ್ದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. IAF ವಿಮಾನದಲ್ಲಿ ಗ್ವಾಲಿಯರ್ ಏರ್​ಬೇಸ್​ಗೆ 12 ಚೀತಾಗಳನ್ನು ತರಲಾಗಿದೆ.

Published On - 2:03 pm, Sat, 18 February 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್