Oxygen shortage: ಆಕ್ಸಿಜನ್ ಕೊರತೆ; ಚೆಂಗಲ್​ಪಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ 11 ಸೋಂಕಿತರ ಸಾವು

ಕೋವಿಡ್​ ಸೋಂಕಿತರಿಗಾಗಿ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್​ ಸರಬರಾಜು ಇಲ್ಲದೆ ಈ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಚೆಂಗಲ​ಪಟ್ಟುನಲ್ಲಿ 1,608 ಜನಕ್ಕೆ ಸೋಂಕು ತಗುಲಿದೆ.

Oxygen shortage: ಆಕ್ಸಿಜನ್ ಕೊರತೆ; ಚೆಂಗಲ್​ಪಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ 11 ಸೋಂಕಿತರ ಸಾವು
ಪ್ರಾತಿನಿಧಿಕ ಚಿತ್ರ
Follow us
|

Updated on:May 05, 2021 | 1:15 PM

ತಮಿಳುನಾಡಿನಲ್ಲಿಯೂ ಅದೇ ಅದೇ ಪ್ರಕರಣಗಳು ಕಂಡುಬಂದಿವೆ. ಕೊರೊನಾ ಸೋಂಕಿನ ಅಟ್ಟಹಾಸದ ಕಾಲದಲ್ಲಿ ಆಸ್ಪತ್ರೆಗಳಲ್ಲಿ ಜೀವವಾಯು ಆಮ್ಲಜನಕದ ಕೊರತೆ ಗಾಢವಾಗಿ ಹಬ್ಬಿದೆ. ಎಲ್ಲೆಲ್ಲೂ ಜೀವವಾಯುಗಾಗಿ ಹಾಹಾಕಾರ ಎದ್ದಿದೆ. ಕರ್ನಾಟಕದಲ್ಲಂತೂ ಆಕ್ಸಿಜನ್​ ಕೊರತೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರು ಇಹಲೋಕ ತ್ಯಜಿಸುತ್ತಿರುವುದು ಸಾಮಾನ್ಯವಾಗಿದೆ. ಈ ಮಧ್ಯೆ, ಮಂಗಳವಾರ ಮಧ್ಯರಾತ್ರಿ ತಮಿಳುನಾಡಿನ ಚೆಂಗಲ​ಪಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 11 ಮಂದಿ ಅಸುನೀಗಿದ್ದಾರೆ. ಘಟನೆಯ ನಂತರ ಸರ್ಕಾರ ತನಿಖೆಗೆ ಆಜ್ಞಾಪಿಸಿದೆ.

ಕೋವಿಡ್​ ಸೋಂಕಿತರಿಗಾಗಿ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್​ ಸರಬರಾಜು ಇಲ್ಲದೆ ಈ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಚೆಂಗಲ​ಪಟ್ಟುನಲ್ಲಿ 1,608 ಜನಕ್ಕೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ ಮಂಗಳವಾರ 21,000 ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆಯಾಗಿ ತಮಿಳುನಾಡಿನಲ್ಲಿ 12.5 ಲಕ್ಷ ಪ್ರಕರಣಗಳು ವರದಿಯಾಗಿವೆ. ಒಟ್ಟು 14,612 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

(Chengalpattu Government Hospital oxygen shortage 11 covid 19 patients died)

Also Read: 

ಕರ್ನಾಟಕದಿಂದ ಮಹಾರಾಷ್ಟ್ರ, ತೆಲಂಗಾಣಕ್ಕೆ ಆಕ್ಸಿಜನ್​ ಕಳ್ಳ ಸಾಗಣೆ; ಕಲಬುರಗಿ ಜಿಲ್ಲಾಡಳಿತದಿಂದ ತಡರಾತ್ರಿ ಕಾರ್ಯಾಚರಣೆ

Published On - 9:16 am, Wed, 5 May 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ