AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ಇಂಜಿನ್​ನಲ್ಲಿ ದೋಷ: ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

ಇಂಜಿನ್​ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ(IndiGo)ವಿಮಾನ ದೆಹಲಿಗೆ ವಾಪಸ್​ ಆಗಿದೆ.

IndiGo: ಇಂಜಿನ್​ನಲ್ಲಿ ದೋಷ: ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Jun 11, 2023 | 11:30 AM

Share

ಇಂಜಿನ್​ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ(IndiGo)ವಿಮಾನ ದೆಹಲಿಗೆ ವಾಪಸ್​ ಆಗಿದೆ. ಶನಿವಾರ ರಾತ್ರಿ ವಿಮಾನವು ಟೇಕ್​ ಆಫ್​ ಆಗಿ ಒಂದು ಗಂಟೆಯೊಳಗೆ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಮರಳಿದೆ ಎಂದು ಡೈರೆಕ್ಟರೇಟ್ ಜನರಲ್ ತಿಳಿಸಿದ್ದಾರೆ.

ಇಂಡಿಗೋ ದೆಹಲಿ-ಚೆನ್ನೈ ವಿಮಾನ(6E-2789)ದ ಇಂಜಿನ್​ನಲ್ಲಿ ದೋಷ ಉಂಟಾದ ಹಿನ್ನೆಲೆಯಲ್ಲಿ ಮತ್ತದೇ ನಿಲ್ದಾಣಕ್ಕೆ ಮರಳಿತು.

ಮತ್ತಷ್ಟು ಓದಿ: Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ 230 ಕ್ಕೂ ಹೆಚ್ಚು ಮಂದಿ ಇದ್ದರು, ಸುರಕ್ಷಿತವಾಗಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ವಿಮಾನದ ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಚೆನ್ನೈಗೆ ತೆರಳಲು ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿತ್ತು. ಉಂಟಾದ ಅನನುಕೂಲತೆಗಾಗಿ ವಿಷಾಧಿಸುತ್ತೇವೆ ಎಂದು ಪ್ರಯಾಣಿಕರ ಬಳಿ ಅಧಿಕಾರಿಗಳು ಕ್ಷಮೆ ಕೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ