AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಅಕ್ರಮವಾಗಿ ಚಿನ್ನ ಸ್ಮಗಲ್‌ ಮಾಡುತ್ತಿದ್ದ ಖದೀಮರು ಅರೆಸ್ಟ್‌

ಚೆನ್ನೈ: ಕೇರಳದ ಗೋಲ್ಡ್‌ ಸ್ಮಗಲ್‌ ಘಟನೆಯು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ಚೆನ್ನೈ ಏರ್‌ಪೋರ್ಟ್‌ನಲ್ಲಿ ನಡೆದಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ತಂದಿದ್ದ ಇಬ್ಬರು ಪ್ರಯಾಣಿಕರು ಸಿಕ್ಕುಬಿದ್ದಿದ್ದಾರೆ. ಚೆನ್ನೈನ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇಲೆ ಪರೀಕ್ಷೆಗೆ ಒಳಪಡಿಸಿದಾಗ, ಅವರ ಬೆಲ್ಟ್‌ನಲ್ಲಿ ಪಾಲಿಥಿನ್‌ನಲ್ಲಿ ಅಡಗಿಸಿಟ್ಟಿದ್ದ 731 ಗ್ರಾಂ‌ ಚಿನ್ನ ಸಿಕ್ಕಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಚಿನ್ನವನ್ನು ಜಫ್ತಿ ಮಾಡಿದ್ದಾರೆ. ಹೀಗೆ ವಶಪಡಿಸಿಕೊಂಡಿರುವ ಚಿನ್ನದ ಬೆಲೆ ಸುಮಾರು 34.5 ಲಕ್ಷ […]

ದುಬೈನಿಂದ ಅಕ್ರಮವಾಗಿ ಚಿನ್ನ ಸ್ಮಗಲ್‌ ಮಾಡುತ್ತಿದ್ದ ಖದೀಮರು ಅರೆಸ್ಟ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 05, 2020 | 6:32 PM

Share

ಚೆನ್ನೈ: ಕೇರಳದ ಗೋಲ್ಡ್‌ ಸ್ಮಗಲ್‌ ಘಟನೆಯು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ಚೆನ್ನೈ ಏರ್‌ಪೋರ್ಟ್‌ನಲ್ಲಿ ನಡೆದಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ತಂದಿದ್ದ ಇಬ್ಬರು ಪ್ರಯಾಣಿಕರು ಸಿಕ್ಕುಬಿದ್ದಿದ್ದಾರೆ.

ಚೆನ್ನೈನ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇಲೆ ಪರೀಕ್ಷೆಗೆ ಒಳಪಡಿಸಿದಾಗ, ಅವರ ಬೆಲ್ಟ್‌ನಲ್ಲಿ ಪಾಲಿಥಿನ್‌ನಲ್ಲಿ ಅಡಗಿಸಿಟ್ಟಿದ್ದ 731 ಗ್ರಾಂ‌ ಚಿನ್ನ ಸಿಕ್ಕಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಚಿನ್ನವನ್ನು ಜಫ್ತಿ ಮಾಡಿದ್ದಾರೆ.

ಹೀಗೆ ವಶಪಡಿಸಿಕೊಂಡಿರುವ ಚಿನ್ನದ ಬೆಲೆ ಸುಮಾರು 34.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚೆನ್ನೈನ ಕಸ್ಟಮ್ಸ್‌ ಅಧಿಕಾರಿಗಳು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ