AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಅಕ್ರಮವಾಗಿ ಚಿನ್ನ ಸ್ಮಗಲ್‌ ಮಾಡುತ್ತಿದ್ದ ಖದೀಮರು ಅರೆಸ್ಟ್‌

ಚೆನ್ನೈ: ಕೇರಳದ ಗೋಲ್ಡ್‌ ಸ್ಮಗಲ್‌ ಘಟನೆಯು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ಚೆನ್ನೈ ಏರ್‌ಪೋರ್ಟ್‌ನಲ್ಲಿ ನಡೆದಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ತಂದಿದ್ದ ಇಬ್ಬರು ಪ್ರಯಾಣಿಕರು ಸಿಕ್ಕುಬಿದ್ದಿದ್ದಾರೆ. ಚೆನ್ನೈನ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇಲೆ ಪರೀಕ್ಷೆಗೆ ಒಳಪಡಿಸಿದಾಗ, ಅವರ ಬೆಲ್ಟ್‌ನಲ್ಲಿ ಪಾಲಿಥಿನ್‌ನಲ್ಲಿ ಅಡಗಿಸಿಟ್ಟಿದ್ದ 731 ಗ್ರಾಂ‌ ಚಿನ್ನ ಸಿಕ್ಕಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಚಿನ್ನವನ್ನು ಜಫ್ತಿ ಮಾಡಿದ್ದಾರೆ. ಹೀಗೆ ವಶಪಡಿಸಿಕೊಂಡಿರುವ ಚಿನ್ನದ ಬೆಲೆ ಸುಮಾರು 34.5 ಲಕ್ಷ […]

ದುಬೈನಿಂದ ಅಕ್ರಮವಾಗಿ ಚಿನ್ನ ಸ್ಮಗಲ್‌ ಮಾಡುತ್ತಿದ್ದ ಖದೀಮರು ಅರೆಸ್ಟ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 05, 2020 | 6:32 PM

Share

ಚೆನ್ನೈ: ಕೇರಳದ ಗೋಲ್ಡ್‌ ಸ್ಮಗಲ್‌ ಘಟನೆಯು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ಚೆನ್ನೈ ಏರ್‌ಪೋರ್ಟ್‌ನಲ್ಲಿ ನಡೆದಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ತಂದಿದ್ದ ಇಬ್ಬರು ಪ್ರಯಾಣಿಕರು ಸಿಕ್ಕುಬಿದ್ದಿದ್ದಾರೆ.

ಚೆನ್ನೈನ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇಲೆ ಪರೀಕ್ಷೆಗೆ ಒಳಪಡಿಸಿದಾಗ, ಅವರ ಬೆಲ್ಟ್‌ನಲ್ಲಿ ಪಾಲಿಥಿನ್‌ನಲ್ಲಿ ಅಡಗಿಸಿಟ್ಟಿದ್ದ 731 ಗ್ರಾಂ‌ ಚಿನ್ನ ಸಿಕ್ಕಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಚಿನ್ನವನ್ನು ಜಫ್ತಿ ಮಾಡಿದ್ದಾರೆ.

ಹೀಗೆ ವಶಪಡಿಸಿಕೊಂಡಿರುವ ಚಿನ್ನದ ಬೆಲೆ ಸುಮಾರು 34.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚೆನ್ನೈನ ಕಸ್ಟಮ್ಸ್‌ ಅಧಿಕಾರಿಗಳು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?