AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು. ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ
ಕಾರುImage Credit source: India Today
ನಯನಾ ರಾಜೀವ್
|

Updated on: Dec 18, 2024 | 12:09 PM

Share

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು.

ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!