AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು. ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ
ಕಾರುImage Credit source: India Today
ನಯನಾ ರಾಜೀವ್
|

Updated on: Dec 18, 2024 | 12:09 PM

Share

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು.

ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ