AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು. ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ಚೆನ್ನೈ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಕಾರು, ಚಾಲಕ ನಾಪತ್ತೆ
ಕಾರುImage Credit source: India Today
ನಯನಾ ರಾಜೀವ್
|

Updated on: Dec 18, 2024 | 12:09 PM

Share

ಚೆನ್ನೈ ಬಂದರಿನಲ್ಲಿ ಕಾರೊಂದು ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದಿದ್ದು, ಚಾಲಕ ಮಹಮ್ಮದ್ ಸಾಹಿ ನಾಪತ್ತೆಯಾಗಿದ್ದಾರೆ. ಓರ್ವ ನೌಕಾ ಸಿಬ್ಬಂದಿ ಗಾಯಗಳೊಂದಿಗೆ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಕಾರಣವನ್ನು ನಿರ್ಧರಿಸಲು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಹಿ, ಟ್ಯಾಕ್ಸಿ ಸರ್ವಿಸ್ ಕಾರನ್ನು ಚಾಲನೆ ಮಾಡುತ್ತಿದ್ದು, ವಾಹನವನ್ನು ರಿವರ್ಸ್​ ತೆಗೆಯುತ್ತಿದ್ದಾಗ ಅದು ಬರ್ತ್‌ನಿಂದ ನೀರಿಗೆ ಬಿದ್ದಿತು.

ಅವರ ಜತೆ ಪ್ಯಾಸೆಂಜರ್ ಸೀಟ್​ನಲ್ಲಿ ನೌಕಾಪಡೆಯ ಅಧಿಕಾರಿ ಇದ್ದರು ಅವರು ಕಾರಿನ ಕಿಟಕಿಯನ್ನು ಒಡೆದು ಹೇಗೋ ಸಾಹಸ ಮಾಡಿ ಹೊರಗೆ ಬಂದಿದ್ದಾರೆ. ಆದರೆ ಸಾಹಿ ಎಲ್ಲಿದ್ದಾರೆ ಏನಾಗಿದ್ದಾರೆ ಎನ್ನುವ ಯಾವ ಮಾಹಿತಿಯೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್