AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ. ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ […]

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?
ಆಯೇಷಾ ಬಾನು
| Edited By: |

Updated on: Jul 07, 2020 | 3:12 PM

Share

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ.

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ ಬೆಡ್​ ಮತ್ತು 250 ಸಾಮಾನ್ಯ ಬೆಡ್​ಗಗಳಿವೆ ಎಂದು ಉಸ್ತುವಾರಿ ನಿರ್ದೇಶಕರು ತಿಳಿಸಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ