AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ. ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ […]

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 07, 2020 | 3:12 PM

Share

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ.

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ ಬೆಡ್​ ಮತ್ತು 250 ಸಾಮಾನ್ಯ ಬೆಡ್​ಗಗಳಿವೆ ಎಂದು ಉಸ್ತುವಾರಿ ನಿರ್ದೇಶಕರು ತಿಳಿಸಿದ್ದಾರೆ.

Follow Us
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ