AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ. ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ […]

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?
ಆಯೇಷಾ ಬಾನು
| Edited By: |

Updated on: Jul 07, 2020 | 3:12 PM

Share

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ.

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ ಬೆಡ್​ ಮತ್ತು 250 ಸಾಮಾನ್ಯ ಬೆಡ್​ಗಗಳಿವೆ ಎಂದು ಉಸ್ತುವಾರಿ ನಿರ್ದೇಶಕರು ತಿಳಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್