AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾವೈರಸ್​ನ ಹೊಸ ಪ್ರಬೇಧ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Dec 22, 2020 | 11:53 AM

Share

ಚೆನ್ನೈ: ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾ ವೈರಸ್​ನ ಹೊಸ ಪ್ರಭೇದ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಮರಳಿದ್ದ ಈ ವ್ಯಕ್ತಿ ದೆಹಲಿ ಮೂಲಕ ಚೆನ್ನೈಗೆ ಆಗಮಿಸಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚೆನ್ನೈನಿಂದ ಬ್ರಿಟನ್‌ಗೆ ತೆರಳಿದ್ದ ಸೋಂಕಿತ ಮರಳಿದ ನಂತರ RT-PCR ಟೆಸ್ಟ್‌ಗೆ ಒಳಗಾದ ಸೋಂಕು ದೃಢಪಟ್ಟಿದೆ. ಸದ್ಯ, ನಗರದ ಕಿಂಗ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ, ಸೋಂಕಿತ ಇತ್ತೀಚೆಗಷ್ಟೇ ಇಂಗ್ಲೆಂಡ್​ಗೆ​ ಹೋಗಿದ್ದರಿಂದ ಈತನಿಗೆ ಕೊರೊನಾವೈರಸ್​ನ ಹೊಸ ಪ್ರಭೇದ ತಗುಲಿದೆಯಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಇತ್ತ, ಬ್ರಿಟನ್‌ನಿಂದ ದೆಹಲಿಗೆ ಆಗಮಿಸಿದ್ದ ಐವರಿಗೆ ಸೋಂಕು ದೃಢವಾಗಿದೆ.  ಲಂಡನ್‌ನಿಂದ ಬಂದಿದ್ದ 266 ಜನ ಪೈಕಿ ಐವರಿಗೆ ಸೋಂಕು ಪತ್ತೆಯಾಗಿದೆ. ಜೊತೆಗೆ, ಲಂಡನ್‌ನಿಂದ ಕೋಲ್ಕತ್ತಾಗೆ ವಾಪಸ್​ ಆದ 6 ಜನರಿಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಅಲ್ಲೂ ಸಹ ಹೊಸ ಪ್ರಭೇದದ ಸೋಂಕಿನ ಬಗ್ಗೆ ಆತಂಕ ಹುಟ್ಟಿದೆ.

ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

Published On - 11:38 am, Tue, 22 December 20

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ