AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾವೈರಸ್​ನ ಹೊಸ ಪ್ರಬೇಧ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Dec 22, 2020 | 11:53 AM

Share

ಚೆನ್ನೈ: ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾ ವೈರಸ್​ನ ಹೊಸ ಪ್ರಭೇದ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಮರಳಿದ್ದ ಈ ವ್ಯಕ್ತಿ ದೆಹಲಿ ಮೂಲಕ ಚೆನ್ನೈಗೆ ಆಗಮಿಸಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚೆನ್ನೈನಿಂದ ಬ್ರಿಟನ್‌ಗೆ ತೆರಳಿದ್ದ ಸೋಂಕಿತ ಮರಳಿದ ನಂತರ RT-PCR ಟೆಸ್ಟ್‌ಗೆ ಒಳಗಾದ ಸೋಂಕು ದೃಢಪಟ್ಟಿದೆ. ಸದ್ಯ, ನಗರದ ಕಿಂಗ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ, ಸೋಂಕಿತ ಇತ್ತೀಚೆಗಷ್ಟೇ ಇಂಗ್ಲೆಂಡ್​ಗೆ​ ಹೋಗಿದ್ದರಿಂದ ಈತನಿಗೆ ಕೊರೊನಾವೈರಸ್​ನ ಹೊಸ ಪ್ರಭೇದ ತಗುಲಿದೆಯಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಇತ್ತ, ಬ್ರಿಟನ್‌ನಿಂದ ದೆಹಲಿಗೆ ಆಗಮಿಸಿದ್ದ ಐವರಿಗೆ ಸೋಂಕು ದೃಢವಾಗಿದೆ.  ಲಂಡನ್‌ನಿಂದ ಬಂದಿದ್ದ 266 ಜನ ಪೈಕಿ ಐವರಿಗೆ ಸೋಂಕು ಪತ್ತೆಯಾಗಿದೆ. ಜೊತೆಗೆ, ಲಂಡನ್‌ನಿಂದ ಕೋಲ್ಕತ್ತಾಗೆ ವಾಪಸ್​ ಆದ 6 ಜನರಿಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಅಲ್ಲೂ ಸಹ ಹೊಸ ಪ್ರಭೇದದ ಸೋಂಕಿನ ಬಗ್ಗೆ ಆತಂಕ ಹುಟ್ಟಿದೆ.

ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

Published On - 11:38 am, Tue, 22 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ