AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾವೈರಸ್​ನ ಹೊಸ ಪ್ರಬೇಧ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Dec 22, 2020 | 11:53 AM

Share

ಚೆನ್ನೈ: ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾ ವೈರಸ್​ನ ಹೊಸ ಪ್ರಭೇದ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಮರಳಿದ್ದ ಈ ವ್ಯಕ್ತಿ ದೆಹಲಿ ಮೂಲಕ ಚೆನ್ನೈಗೆ ಆಗಮಿಸಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚೆನ್ನೈನಿಂದ ಬ್ರಿಟನ್‌ಗೆ ತೆರಳಿದ್ದ ಸೋಂಕಿತ ಮರಳಿದ ನಂತರ RT-PCR ಟೆಸ್ಟ್‌ಗೆ ಒಳಗಾದ ಸೋಂಕು ದೃಢಪಟ್ಟಿದೆ. ಸದ್ಯ, ನಗರದ ಕಿಂಗ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ, ಸೋಂಕಿತ ಇತ್ತೀಚೆಗಷ್ಟೇ ಇಂಗ್ಲೆಂಡ್​ಗೆ​ ಹೋಗಿದ್ದರಿಂದ ಈತನಿಗೆ ಕೊರೊನಾವೈರಸ್​ನ ಹೊಸ ಪ್ರಭೇದ ತಗುಲಿದೆಯಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಇತ್ತ, ಬ್ರಿಟನ್‌ನಿಂದ ದೆಹಲಿಗೆ ಆಗಮಿಸಿದ್ದ ಐವರಿಗೆ ಸೋಂಕು ದೃಢವಾಗಿದೆ.  ಲಂಡನ್‌ನಿಂದ ಬಂದಿದ್ದ 266 ಜನ ಪೈಕಿ ಐವರಿಗೆ ಸೋಂಕು ಪತ್ತೆಯಾಗಿದೆ. ಜೊತೆಗೆ, ಲಂಡನ್‌ನಿಂದ ಕೋಲ್ಕತ್ತಾಗೆ ವಾಪಸ್​ ಆದ 6 ಜನರಿಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಅಲ್ಲೂ ಸಹ ಹೊಸ ಪ್ರಭೇದದ ಸೋಂಕಿನ ಬಗ್ಗೆ ಆತಂಕ ಹುಟ್ಟಿದೆ.

ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

Published On - 11:38 am, Tue, 22 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ