AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕಿ ಖುಷ್ಬೂ ಬಂಧನ!

ಚೆನ್ನೈ: ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂರನ್ನ ಚೆನ್ನೈನ ECR ರಸ್ತೆಯಲ್ಲಿ ಪೊಲೀಸರು ಅರೆಸ್ಟ ಮಾಡಿದ್ದಾರೆ. ಮಹಿಳೆಯರ‌ ಪರ ಧರಣಿಗೆ ತೆರಳುತ್ತಿದ್ದಾರೆ ಎಂದು ಖುಷ್ಬೂಳನ್ನ ಬಂಧಿಸಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ಬರುವಂತಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ VCK‌ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿಯಿಂದ ಧರಣಿಗೆ ತೆರಳುತ್ತಿದ್ದ ಖುಷ್ಬೂಳನ್ನ ಮುಂಜಾಗ್ರತಾ ಕ್ರಮವಾಗಿ ಚೆನ್ನೈನಲ್ಲಿ ಪೊಲೀಸರು ಬಂಧಿಸಲಾಗಿದೆ.

ಬಿಜೆಪಿ ನಾಯಕಿ ಖುಷ್ಬೂ ಬಂಧನ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 27, 2020 | 9:55 AM

Share

ಚೆನ್ನೈ: ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂರನ್ನ ಚೆನ್ನೈನ ECR ರಸ್ತೆಯಲ್ಲಿ ಪೊಲೀಸರು ಅರೆಸ್ಟ ಮಾಡಿದ್ದಾರೆ. ಮಹಿಳೆಯರ‌ ಪರ ಧರಣಿಗೆ ತೆರಳುತ್ತಿದ್ದಾರೆ ಎಂದು ಖುಷ್ಬೂಳನ್ನ ಬಂಧಿಸಿದ್ದಾರೆ.

ಮಹಿಳೆಯರ ಘನತೆಗೆ ಧಕ್ಕೆ ಬರುವಂತಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ VCK‌ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿಯಿಂದ ಧರಣಿಗೆ ತೆರಳುತ್ತಿದ್ದ ಖುಷ್ಬೂಳನ್ನ ಮುಂಜಾಗ್ರತಾ ಕ್ರಮವಾಗಿ ಚೆನ್ನೈನಲ್ಲಿ ಪೊಲೀಸರು ಬಂಧಿಸಲಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು