Chennai Temple: ದೇವಸ್ಥಾನದ ನೀರಿನ ಟ್ಯಾಂಕಿನಲ್ಲಿ ಮುಳುಗಿ ಐವರು ಮಕ್ಕಳು ಸಾವು

ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಟ್ಯಾಂಕ್​ನಲ್ಲಿ ಮುಳುಗಿ ಐವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದೆ.

Chennai Temple: ದೇವಸ್ಥಾನದ ನೀರಿನ ಟ್ಯಾಂಕಿನಲ್ಲಿ ಮುಳುಗಿ ಐವರು ಮಕ್ಕಳು ಸಾವು
ದೇವಸ್ಥಾನ
Image Credit source: NDTV

Updated on: Apr 05, 2023 | 1:26 PM

ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಟ್ಯಾಂಕ್​ನಲ್ಲಿ ಮುಳುಗಿ ಐವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದೆ. ಐವರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಮೃತದೇಹಗಲನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

 

ಮಾಹಿತಿ ಶೀಘ್ರದಲ್ಲಿ ಅಪ್​ಡೇಟ್ ಆಗಲಿದೆ

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us