AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲಿ ಕಾಟ ಹೆಚ್ಚೆಂದು ಪಾಷಾಣ ರೂಮಿನಲ್ಲಿಟ್ಟು ಮಲಗಿದ್ರು, ಬೆಳಗಾಗುವಷ್ಟರಲ್ಲಿ ಇಬ್ಬರು ಮಕ್ಕಳು ಸಾವು

ಮನೆಯಲ್ಲಿ ಇಲಿ ಕಾಟ ಹೆಚ್ಚಿದೆ ಎಂದು ಪೋಷಕರು ರೂಮಿನಲ್ಲಿ ಇಲಿ ಪಾಷಾಣವನ್ನಿಟ್ಟು ಮಲಗಿದ್ದಾರೆ, ಬೆಳಗಾಗುವಷ್ಟರಲ್ಲಿ ಇಲಿಗಳ ಬದಲು ಇಬ್ಬರು ಮಕ್ಕಳು ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಚೆನ್ನೈನಲ್ಲಿ ಈ ಘಟನೆ ನಡೆದಿದೆ, ರಾತ್ರಿ ಇಲಿ ಪಾಷಾಣವನ್ನು ಪುಡಿ ರೂಪದಲ್ಲಿ ರೂಮಿನಲ್ಲಿರಿಸಿದ್ದರು. ಚೆನ್ನೈ ಹೊರವಲಯದಲ್ಲಿರುವ ಕುಂದ್ರತೂರಿನ ಮನಂಚೇರಿ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ.

ಇಲಿ ಕಾಟ ಹೆಚ್ಚೆಂದು ಪಾಷಾಣ ರೂಮಿನಲ್ಲಿಟ್ಟು ಮಲಗಿದ್ರು, ಬೆಳಗಾಗುವಷ್ಟರಲ್ಲಿ ಇಬ್ಬರು ಮಕ್ಕಳು ಸಾವು
ಇಲಿImage Credit source: Fantastic Pest Control
ನಯನಾ ರಾಜೀವ್
|

Updated on: Nov 15, 2024 | 10:27 AM

Share

ಮನೆಯಲ್ಲಿ ಇಲಿ ಕಾಟ ಹೆಚ್ಚಿದೆ ಎಂದು ಪೋಷಕರು ರೂಮಿನಲ್ಲಿ ಇಲಿ ಪಾಷಾಣವನ್ನಿಟ್ಟು ಮಲಗಿದ್ದಾರೆ, ಬೆಳಗಾಗುವಷ್ಟರಲ್ಲಿ ಇಲಿಗಳ ಬದಲು ಇಬ್ಬರು ಮಕ್ಕಳು ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಚೆನ್ನೈನಲ್ಲಿ ಈ ಘಟನೆ ನಡೆದಿದೆ, ರಾತ್ರಿ ಇಲಿ ಪಾಷಾಣವನ್ನು ಪುಡಿ ರೂಪದಲ್ಲಿ ರೂಮಿನಲ್ಲಿರಿಸಿದ್ದರು. ಚೆನ್ನೈ ಹೊರವಲಯದಲ್ಲಿರುವ ಕುಂದ್ರತೂರಿನ ಮನಂಚೇರಿ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ.

ನಾಲ್ವರು ಕುಟುಂಬ ಸದಸ್ಯರು ಕೋಣೆಯಲ್ಲಿ ಇಲಿ ವಿಷವನ್ನು ಪುಡಿಮಾಡಿಟ್ಟು ಮಲಗಿದ್ದರು. ಫ್ಯಾನ್​ನಿಂದಾಗಿ ಆ ಪುಡಿಯನ್ನು ಅವರು ಗಾಳಿಯ ಮೂಲಕ ಉಸಿರಾಡಿದ್ದ ಕಾರಣ ಇಬ್ಬರು ಸಾವನ್ನಪ್ಪಿದ್ದಾರೆ.

ಮರುದಿನ ಅಕ್ಕಪಕ್ಕದ ಮನೆಯವರು ಗಿರಿಧರನ್, ಪವಿತ್ರಾ, ಅವರ ಒಂದು ವರ್ಷದ ಮಗ ಮತ್ತು ಆರು ವರ್ಷದ ಮಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಎಲ್ಲರೂ ವಾಂತಿ ಮಾಡಿಕೊಂಡಿದ್ದರು. ಮಗ ಸಾಯಿ ಸುದರ್ಶನ್ ಮತ್ತು ಮಗಳು ವಿಶಾಲಿನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ಗಿರಿಧರನ್ ಮತ್ತು ಪವಿತ್ರ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ

ಘಟನೆಯ ಕುರಿತು ಕುಂದ್ರತ್ತೂರು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಕೀಟ ನಿಯಂತ್ರಣ ಕಂಪನಿಯ ಇಬ್ಬರು ಸಿಬ್ಬಂದಿ ಇಲಿ ವಿಷವನ್ನು ಹಾಕಿದ್ದಾರೆ ಎಂದು ಪ್ರಾಥಮಿಕ ಸಂಶೋಧನೆಗಳು ತೋರಿಸುತ್ತವೆ.

ಈ ಇಲಿ ವಿಷವನ್ನು ಪುಡಿಯ ರೂಪದಲ್ಲಿ ಇರಿಸಿದ್ದರು, ಮುಚ್ಚಿದ ಹವಾನಿಯಂತ್ರಿತ ಕೋಣೆಯಾಗಿದ್ದ ಕಾರಣ ಆ ವಿಷ ಇಡಿ ರೂಮನ್ನು ಆಕ್ರಮಿಸಿತ್ತು. ನಾಲ್ವರೂ ರಾತ್ರಿಯಿಡೀ ತಿಳಿಯದೆ ವಿಷಗಾಳಿಯನ್ನು ಉಸಿರಾಡಿದ್ದರು. ಕೀಟ ನಿಯಂತ್ರಣ ಕಂಪನಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು