AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

Tamil Nadu BJP Office Attacked: ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ 1 ಗಂಟೆಯಲ್ಲಿ ಈ ದಾಳಿ ನಡೆದಿದೆ.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
TV9 Web
| Edited By: |

Updated on:Feb 10, 2022 | 7:38 AM

Share

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ. ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ಕಮಲಾಲಯಂ (Kamalalayam) ಮೇಲೆ ಈ ದಾಳಿ ನಡೆದಿದೆ. ಟಿ. ನಗರ್​ ಏರಿಯಾದಲ್ಲಿ (T Nagar) ಈ ಬಿಜೆಪಿ ಕಚೇರಿಯಿದ್ದು, ಘಟನೆಯು ಮುಖ್ಯಮಂತ್ರಿ ಸ್ಟ್ಯಾಲಿನ್​ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ. ANI ಸುದ್ದಿ ಸಂಸ್ಥೆ ಈ ಕುರಿತು ಟ್ವೀಟ್​ ಮಾಡಿದೆ.

15 ವರ್ಷಗಳ ಹಿಂದೆಯೂ ಡಿಎಂಕೆ ಆಡಳಿತದಲ್ಲಿದ್ದಾಗ ಇಂತಹುದೇ ಘಟನೆ ನಡೆದಿತ್ತು: ಮಧ್ಯರಾತ್ರಿ 1.30 ರ ವೇಳೆ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ ನಡೆದಿದೆ. 15 ವರ್ಷಗಳ ಹಿಂದೆ ಇದೇ ಡಿಎಂಕೆ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದ್ದಾಗ ಇದೇ ಕಮಲಾಲಯಂ ಕಚೇರಿ ಮೇಲೆ ಇಂತಹುದೇ ದಾಳಿ ನಡೆದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವನ್ನು ನಾವು ಖಂಡಿಸುತ್ತೇವೆ. ಬಿಜೆಪಿ ಕಾರ್ಯಕರ್ತರು ಇಂತಹ ಘಟನೆಗಳಿಂದ ಎದೆಗುಂದುವುದಿಲ್ಲ. ಪೊಲೀಸರಿಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಜೆಪಿ ನಾಯಕ ಕರಾಟೆ ತ್ಯಾಗರಾಜನ್​ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬೈ ಗೊರೆಗಾವ್​​ನಲ್ಲಿ ಕಾರಿನಲ್ಲಿ ಯುವತಿಯ ಶವ ಪತ್ತೆ: ಮುಂಬೈ: ಗೊರೆಗಾವ್​​ನ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಪೊಲೀಸರು (Mumbai Goregaon Police Station) ಸ್ಥಳಕ್ಕೆ ಹಾಜರಾಗಿದ್ದು, ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಗೊರೆಗಾವ್​​ನಲ್ಲಿರುವ ರಾಮ ಮಂದಿರ ಸಮೀಪ ರಸ್ತೆಯಲ್ಲಿ ಕಾರು ಪತ್ತೆಯಾಗಿದ್ದು, ಅದರಲ್ಲಿ ಗುರುತು ಸಿಗಲಾರದಷ್ಟು ಕೊಳೆತುಹೋಗಿರುವ ಸ್ಥಿತಿಯಲ್ಲಿ ಈ ಯುವತಿಯ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಅಪ್ಪನ ಜೋತೆ ಪತಿ ಸೇರಿ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ

ಇದನ್ನೂ ಓದಿ: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

Published On - 6:43 am, Thu, 10 February 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?