AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು

ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ.

ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:May 20, 2024 | 4:11 PM

Share

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ. ಬೈಗಾ ಸಮುದಾಯದವರು ಬೀಡಿ ತಯಾರಿಸುವ ವೃತ್ತಿಯನ್ನು ಮಾಡುತ್ತಿದ್ದರು. ಇದಕ್ಕೆ ತೆಂಡು ಎಲೆಗಳು ಬೇಕಿತ್ತು. ಇದನ್ನು ತರಲು ಪಿಕಪ್​​​ನಲ್ಲಿ ಹೋಗಿದ್ದಾರೆ. ಈ ವೇಳೆ ಪಿಕಪ್​​​​ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.

ಇದನ್ನೂ ಓದಿ: ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಈ ಘಟನೆಯಿಂದ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯಿಂದ ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:40 pm, Mon, 20 May 24

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ