AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ
ಬಸ್ ಅಪಘಾತImage Credit source: India Today
ನಯನಾ ರಾಜೀವ್
|

Updated on: Jun 19, 2023 | 12:39 PM

Share

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ. ರೈಲ್ವೆ ಸೇತುವೆಯ ಮೇಲೆ ಸಂಭವಿಸಿದ ಬಸ್ ಅಪಘಾತದಲ್ಲಿ ಸುಮಾರು 26 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕ ವಾಹನ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡುವುದರಲ್ಲಿ ನಿರತರಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್‌ನಲ್ಲಿ ಇದೇ ರೀತಿಯ ಅಪಘಾತದಲ್ಲಿ ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿಯಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಜನರು ಗಾಯಗೊಂಡಿದ್ದರು. ಆ ಸಮಯದಲ್ಲಿ, ಗಾಯಾಳುಗಳನ್ನು ತಕ್ಷಣವೇ ಅಂಬಾಗರ್ ಚೌಕಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಯಿತು. ಬಸ್ ದೊಂಡಿ ಲೋಹರಾ ಪ್ರದೇಶದ ಗ್ರಾಮಕ್ಕೆ ತೆರಳುತ್ತಿತ್ತು.

ಮತ್ತೊಂದು ಘಟನೆ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದರು. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ