AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ
ಬಸ್ ಅಪಘಾತImage Credit source: India Today
ನಯನಾ ರಾಜೀವ್
|

Updated on: Jun 19, 2023 | 12:39 PM

Share

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ. ರೈಲ್ವೆ ಸೇತುವೆಯ ಮೇಲೆ ಸಂಭವಿಸಿದ ಬಸ್ ಅಪಘಾತದಲ್ಲಿ ಸುಮಾರು 26 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕ ವಾಹನ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡುವುದರಲ್ಲಿ ನಿರತರಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್‌ನಲ್ಲಿ ಇದೇ ರೀತಿಯ ಅಪಘಾತದಲ್ಲಿ ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿಯಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಜನರು ಗಾಯಗೊಂಡಿದ್ದರು. ಆ ಸಮಯದಲ್ಲಿ, ಗಾಯಾಳುಗಳನ್ನು ತಕ್ಷಣವೇ ಅಂಬಾಗರ್ ಚೌಕಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಯಿತು. ಬಸ್ ದೊಂಡಿ ಲೋಹರಾ ಪ್ರದೇಶದ ಗ್ರಾಮಕ್ಕೆ ತೆರಳುತ್ತಿತ್ತು.

ಮತ್ತೊಂದು ಘಟನೆ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದರು. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ