AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ

ಛತ್ತೀಸ್‌ಗಢದ ಬಿಜೆಪಿ ನಾಯಕನ 6 ವರ್ಷದ ಮಗ ಅಂಬಿಕಾಪುರದಲ್ಲಿ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕಾರಿನಡಿ ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಕುಟುಂಬಸ್ಥರು ಕಾರಿನ ಚಾಲಕನನ್ನು ಹಿಡಿದು ಥಳಿಸಿದ್ದಾರೆ.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಸುಷ್ಮಾ ಚಕ್ರೆ
|

Updated on: Oct 18, 2024 | 5:12 PM

Share

ನವದೆಹಲಿ: ಛತ್ತೀಸ್‌ಗಢದ ಬಿಜೆಪಿ ನಾಯಕ ಧೀರಜ್ ಸಿಂಗ್ ದೇವ್ ಅವರ 6 ವರ್ಷದ ಮಗ ಮಂಗಳವಾರ ರಾತ್ರಿ ಅಂಬಿಕಾಪುರದಲ್ಲಿರುವ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಾರಿನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ, ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಮಗು ಚಿಕಿತ್ಸೆ ವೇಳೆ ಸಾವನ್ನಪ್ಪಿದೆ.

ಈ ಘಟನೆ ಮನೆಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 6 ವರ್ಷದ ಹುಡುಗ ಬೇರೆ ಮಕ್ಕಳು ಮತ್ತು ಮಹಿಳೆಯೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ಕಾಣಬಹುದು. ಆಗ ಆ ಬಾಲಕ ರಸ್ತೆಯ ಮಧ್ಯ ಕುಳಿತು ಏನೋ ಮಾಡುತ್ತಿದ್ದ. ಆಗ ಹಿಂದಿನಿಂದ ಬಂದ ಒಂದು ಕಾರು ತಿರುವಿನಲ್ಲಿ ಕುಳಿತಿದ್ದ ಮಗುವಿನ ಮೇಲೆ ಹರಿದಿದೆ. ಇದರಿಂದ ಆ ಬಾಲಕ ಕಾರಿನಡಿ ಸಿಲುಕಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ಅಮ್ಮ!

ವರದಿಗಳ ಪ್ರಕಾರ, ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಸೋದರ ಮಾವ ಅಭಿಷೇಕ್ ಸಿಂಗ್ ಆರೋಪಿ ಚಾಲಕನನ್ನು ಹಿಡಿದು ಕೆಟ್ಟದಾಗಿ ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ನಡುವೆ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ