AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ

ದೆಹಲಿ: ‘ನಿರ್ಭಯಾ’ ಸಾಮೂಹಿಕ ಅತ್ಯಾಚಾರ​, ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಾಳೆ ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ‘ನಿರ್ಭಯಾ’ ಪರ ಸಿಜೆಐ ಸಂಬಂಧಿ ವಾದ ಮಾಡಿದ್ದರು. ಹೀಗಾಗಿ ವಿಚಾರಣೆಯಿಂದ ಸಿಜೆಐ ಎಸ್​.ಎ.ಬೊಬ್ಡೆ ಹಿಂದೆ ಸರಿದಿದ್ದಾರೆ. ಸಿಜೆಐ ಎಸ್​.ಎ.ಬೊಬ್ಡೆ, ನ್ಯಾಯಮೂರ್ತಿ ಆರ್.ಭಾನುಮತಿ, ನ್ಯಾ.ಅಶೋಕ್ ಭೂಷಣ್‌ ಅವರ ಪೀಠ ವಿಚಾರಣೆ ನಾಳೆಗೆ ಮುಂದೂಡಿದ್ದು, ಅರ್ಜಿ ವಿಚಾರಣೆಗೆ ನಾಳೆ ಹೊಸ ಪೀಠ ರಚನೆಯಾಗಲಿದೆ. 2017ರಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಗಲ್ಲು ಶಿಕ್ಷೆ ತೀರ್ಪು ಮರುಪರಿಶೀಲನೆ […]

ನಿರ್ಭಯಾ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 2:48 PM

Share

ದೆಹಲಿ: ‘ನಿರ್ಭಯಾ’ ಸಾಮೂಹಿಕ ಅತ್ಯಾಚಾರ​, ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಾಳೆ ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ‘ನಿರ್ಭಯಾ’ ಪರ ಸಿಜೆಐ ಸಂಬಂಧಿ ವಾದ ಮಾಡಿದ್ದರು. ಹೀಗಾಗಿ ವಿಚಾರಣೆಯಿಂದ ಸಿಜೆಐ ಎಸ್​.ಎ.ಬೊಬ್ಡೆ ಹಿಂದೆ ಸರಿದಿದ್ದಾರೆ. ಸಿಜೆಐ ಎಸ್​.ಎ.ಬೊಬ್ಡೆ, ನ್ಯಾಯಮೂರ್ತಿ ಆರ್.ಭಾನುಮತಿ, ನ್ಯಾ.ಅಶೋಕ್ ಭೂಷಣ್‌ ಅವರ ಪೀಠ ವಿಚಾರಣೆ ನಾಳೆಗೆ ಮುಂದೂಡಿದ್ದು, ಅರ್ಜಿ ವಿಚಾರಣೆಗೆ ನಾಳೆ ಹೊಸ ಪೀಠ ರಚನೆಯಾಗಲಿದೆ.

2017ರಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಗಲ್ಲು ಶಿಕ್ಷೆ ತೀರ್ಪು ಮರುಪರಿಶೀಲನೆ ಕೋರಿ ಅಪರಾಧಿ ಅಕ್ಷಯ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ‘ನಿರ್ಭಯಾ’ ತಾಯಿ ಕೂಡ ಅಪರಾಧಿ ಮೇಲ್ಮನವಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು