Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ರೈಲಿಗೆ ಮೈಯೊಡ್ಡಿ ಮುಖ್ಯ ಲೋಕೋ ಪೈಲಟ್ ಸಾವು

Chief Loco Pilot Jumps Before Train: ಮುಂಬೈನ ವಿಲೆ ಪಾರ್ಲೆ ಸ್ಟೇಷನ್ ಬಳಿ ಈ ಘಟನೆ ಜನವರಿ 26ರಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಸ್ಟೇಷನ್ ಬಳಿ ಲೋಕನ್ ಟ್ರೈನ್ ಬರುತ್ತಿದ್ದಾಗ ರಾಕೇಶ್ ಕುಮಾರ್ ರೈಲು ಹಳಿಯ ಮೇಲೆ ಮಲಗಿ ಸಾವನ್ನಪ್ಪಿದ್ದಾರೆ. ಈ ದೃಶ್ಯವು ರೈಲ್ವೆ ಸ್ಟೇಷನ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Mumbai: ರೈಲಿಗೆ ಮೈಯೊಡ್ಡಿ ಮುಖ್ಯ ಲೋಕೋ ಪೈಲಟ್ ಸಾವು
ರೈಲು
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Feb 01, 2023 | 7:50 AM

ಮುಂಬೈ: ವೆಸ್ಟರ್ನ್ ರೈಲ್ವೇಸ್​ನ ಮುಖ್ಯ ಲೋಕೋ ಇನ್ಸ್​ಪೆಕ್ಟರ್ (Chief Loco Inspector) ಆಗಿದ್ದ 57 ವರ್ಷದ ವ್ಯಕ್ತಿಯೊಬ್ಬರು ರೈಲಿಗೆ ಮೈಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಕೇಶ್ ಕುಮಾರ್ ಗೌಡ್ ಸಾವನಪ್ಪಿದ ಲೋಕೋ ಪೈಲಟ್.

ಮುಂಬೈನ ವಿಲೆ ಪಾರ್ಲೆ ಸ್ಟೇಷನ್ ಬಳಿ ಈ ಘಟನೆ ಜನವರಿ 26ರಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಸ್ಟೇಷನ್ ಬಳಿ ಲೋಕನ್ ಟ್ರೈನ್ ಬರುತ್ತಿದ್ದಾಗ ರಾಕೇಶ್ ಕುಮಾರ್ ರೈಲು ಹಳಿಯ ಮೇಲೆ ಜಿಗಿದು ರೈಲಿಗೆ ಅಡ್ಡವಾಗಿ ಸಾವನ್ನಪ್ಪಿದ್ದಾರೆ. ಈ ದೃಶ್ಯವು ರೈಲ್ವೆ ಸ್ಟೇಷನ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಿಮಾನ ಪ್ರಯಾಣದ ನಡುವೆ ಸಿಗರೇಟ್ ಸೇದಿದ್ದ ಕೇರಳದ ವ್ಯಕ್ತಿಯ ಬಂಧನ

ರಾಕೇಶ್ ಕುಮಾರ್ ಗೌಡ್ ಅವರ ಈ ಆತ್ಮಹತ್ಯೆಗೆ ಏನು ಕಾರಣ ಎಂಬುದು ಗೊತ್ತಾಗಿಲ್ಲ. ಅವರಿಗೆ ಕೌಟುಂಬಿಕ ಸಮಸ್ಯೆಗಳಿರಲಿಲ್ಲ, ಕೆಲಸದ ಸ್ಥಳದಲ್ಲೂ ಒತ್ತಡಗಳಿರಲಿಲ್ಲ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ರಾಕೇಶ್ ಕುಮಾರ್ ಅವರು ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಲೆ ಪಾರ್ಲೆ ಸ್ಟೇಷನ್ ಸೇರಿದಂತೆ ವಿವಿಧೆಡೆಯಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ.

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್