AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ರೈಲಿಗೆ ಮೈಯೊಡ್ಡಿ ಮುಖ್ಯ ಲೋಕೋ ಪೈಲಟ್ ಸಾವು

Chief Loco Pilot Jumps Before Train: ಮುಂಬೈನ ವಿಲೆ ಪಾರ್ಲೆ ಸ್ಟೇಷನ್ ಬಳಿ ಈ ಘಟನೆ ಜನವರಿ 26ರಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಸ್ಟೇಷನ್ ಬಳಿ ಲೋಕನ್ ಟ್ರೈನ್ ಬರುತ್ತಿದ್ದಾಗ ರಾಕೇಶ್ ಕುಮಾರ್ ರೈಲು ಹಳಿಯ ಮೇಲೆ ಮಲಗಿ ಸಾವನ್ನಪ್ಪಿದ್ದಾರೆ. ಈ ದೃಶ್ಯವು ರೈಲ್ವೆ ಸ್ಟೇಷನ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Mumbai: ರೈಲಿಗೆ ಮೈಯೊಡ್ಡಿ ಮುಖ್ಯ ಲೋಕೋ ಪೈಲಟ್ ಸಾವು
ರೈಲು
TV9 Web
| Edited By: |

Updated on: Feb 01, 2023 | 7:50 AM

Share

ಮುಂಬೈ: ವೆಸ್ಟರ್ನ್ ರೈಲ್ವೇಸ್​ನ ಮುಖ್ಯ ಲೋಕೋ ಇನ್ಸ್​ಪೆಕ್ಟರ್ (Chief Loco Inspector) ಆಗಿದ್ದ 57 ವರ್ಷದ ವ್ಯಕ್ತಿಯೊಬ್ಬರು ರೈಲಿಗೆ ಮೈಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಕೇಶ್ ಕುಮಾರ್ ಗೌಡ್ ಸಾವನಪ್ಪಿದ ಲೋಕೋ ಪೈಲಟ್.

ಮುಂಬೈನ ವಿಲೆ ಪಾರ್ಲೆ ಸ್ಟೇಷನ್ ಬಳಿ ಈ ಘಟನೆ ಜನವರಿ 26ರಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಸ್ಟೇಷನ್ ಬಳಿ ಲೋಕನ್ ಟ್ರೈನ್ ಬರುತ್ತಿದ್ದಾಗ ರಾಕೇಶ್ ಕುಮಾರ್ ರೈಲು ಹಳಿಯ ಮೇಲೆ ಜಿಗಿದು ರೈಲಿಗೆ ಅಡ್ಡವಾಗಿ ಸಾವನ್ನಪ್ಪಿದ್ದಾರೆ. ಈ ದೃಶ್ಯವು ರೈಲ್ವೆ ಸ್ಟೇಷನ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಿಮಾನ ಪ್ರಯಾಣದ ನಡುವೆ ಸಿಗರೇಟ್ ಸೇದಿದ್ದ ಕೇರಳದ ವ್ಯಕ್ತಿಯ ಬಂಧನ

ರಾಕೇಶ್ ಕುಮಾರ್ ಗೌಡ್ ಅವರ ಈ ಆತ್ಮಹತ್ಯೆಗೆ ಏನು ಕಾರಣ ಎಂಬುದು ಗೊತ್ತಾಗಿಲ್ಲ. ಅವರಿಗೆ ಕೌಟುಂಬಿಕ ಸಮಸ್ಯೆಗಳಿರಲಿಲ್ಲ, ಕೆಲಸದ ಸ್ಥಳದಲ್ಲೂ ಒತ್ತಡಗಳಿರಲಿಲ್ಲ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ರಾಕೇಶ್ ಕುಮಾರ್ ಅವರು ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಲೆ ಪಾರ್ಲೆ ಸ್ಟೇಷನ್ ಸೇರಿದಂತೆ ವಿವಿಧೆಡೆಯಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ