AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ

ಭಗವಂತ್ ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ
ಭಗವಂತ್ ಮಾನ್
TV9 Web
| Edited By: |

Updated on: Jul 06, 2022 | 7:39 PM

Share

ಚಂಡೀಗಢ: ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)  ನಾಳೆ ಚಂಡೀಗಢದಲ್ಲಿ ವಿವಾಹವಾಗಲಿದ್ದಾರೆ. 48ರ ಹರೆಯದ ಮಾನ್ ಗುರುಪ್ರೀತ್ ಕೌರ್ ಎಂಬವರನ್ನು ವರಿಸಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸರಳವಾಗಿ ನಡೆಯುವ ವಿವಾಹದಲ್ಲಿ ಕುಟುಂಬ ಮತ್ತು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ. ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ . ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.  ಈ ಹಿಂದೆ ಸ್ಟ್ಯಾಂಡಪ್ ಕಾಮಿಡಿಯನ್ ಆಗಿದ್ದ ಮಾನ್ ಆರು ವರ್ಷಗಳ ಹಿಂದೆ ವಿವಾಹ ವಿಚ್ಛೇದನ ಪಡೆದಿದ್ದರು. ಹಿಂದಿನ ವೈವಾಹಿಕ ಸಂಬಂಧದಲ್ಲಿ ಅವರಿಗೆ ಇಬ್ಬರು ಮಕ್ಕಳಿವೆ. ಅವರ ಮಕ್ಕಳು ಅಮೆರಿಕದಲ್ಲಿ ಅವರ ಅಮ್ಮನ ಜತೆ ವಾಸವಾಗಿದ್ದಾರೆ. ಮಾರ್ಚ್ 16ರಂದು ಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಮಕ್ಕಳು ಭಾಗವಹಿಸಿದ್ದರು .

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಜಯಭೇರಿ ಬಾರಿಸಿ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಿತ್ತು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್