AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ. ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ […]

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 17, 2020 | 4:41 PM

Share

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ