AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ. ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ […]

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಸಾಧು ಶ್ರೀನಾಥ್​
|

Updated on: Oct 17, 2020 | 4:41 PM

Share

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ