AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ. ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ […]

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಸಾಧು ಶ್ರೀನಾಥ್​
|

Updated on: Oct 17, 2020 | 4:41 PM

Share

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ