AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಕ್ಕೆ ಭೇಟಿ ನೀಡಿದ ಸಿಡಿಎಸ್ ಜನರಲ್ ಅನಿಲ್ ಚೌಹಾಣ್

ಈ ಬಗ್ಗೆ ಟ್ವೀಟ್ ಮಾಡಿದ ಭಾರತೀಯ ಸೇನಾಪಡೆಯ ಚಿನಾರ್ ಕಾರ್ಪ್ಸ್​​ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಸೇನಾ ಕಮಾಂಡರ್ ಮತ್ತು ಚಿನಾರ್ ಕಾರ್ಪ್ಸ್ ಕಮಾಂಡರ್ ಅವರ ಜತೆಗಿದ್ದರು ಎಂದಿದೆ.

ಕಾಶ್ಮೀರಕ್ಕೆ ಭೇಟಿ ನೀಡಿದ ಸಿಡಿಎಸ್ ಜನರಲ್ ಅನಿಲ್ ಚೌಹಾಣ್
ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಕಾಶ್ಮೀರಕ್ಕೆ ಭೇಟಿ
ರಶ್ಮಿ ಕಲ್ಲಕಟ್ಟ
|

Updated on: Feb 03, 2023 | 2:48 PM

Share

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ (CDS General Anil Chauhan )ಅವರು ಫೆಬ್ರವರಿ 3 ರಂದು ಕಾಶ್ಮೀರದಲ್ಲಿ (Kashmir) ಗಡಿ ನಿಯಂತ್ರಣ ರೇಖೆ ಮತ್ತು ಸೇನಾಪಡೆಗಳನ್ನು ಭೇಟಿ ಮಾಡಿ ಭದ್ರತಾ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದಾರೆ. ಉತ್ತರ ಸೇನಾ ಕಮಾಂಡರ್, ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮರ್‌ದೀಪ್ ಸಿಂಗ್ ಅವರೊಂದಿಗೆ ಸಿಡಿಎಸ್, ಉತ್ತರ ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ನಿಯೋಜಿಸಲಾದ ಸೈನಿಕರನ್ನು ಭೇಟಿ ಮಾಡಿ ಅವರ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಸಿಡಿಎಸ್ ಅನಿಲ್ ಚೌಹಾಣ್ ಅವರು ಚಿನಾರ್ ಕಾರ್ಪ್ಸ್​​ನ  ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತೀಯ ಸೇನಾಪಡೆಯ ಚಿನಾರ್ ಕಾರ್ಪ್ಸ್​​ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಸೇನಾ ಕಮಾಂಡರ್ ಮತ್ತು ಚಿನಾರ್ ಕಾರ್ಪ್ಸ್ ಕಮಾಂಡರ್ ಅವರ ಜತೆಗಿದ್ದರು.ಅವರು ಮುಂಚೂಣಿಯಲ್ಲಿರುವ ಪ್ರದೇಶ ಮತ್ತು ಒಳನಾಡಿನಲ್ಲಿರು ಸೇನಾಪಡೆಗಳನ್ನು ಭೇಟಿ ಮಾಡಿದರು.. ಪ್ರಚಲಿತ ಭದ್ರತಾ ಪರಿಸ್ಥಿತಿ,  ಕಾರ್ಯಾಚರಣೆ ಸನ್ನದ್ಧತೆ ಮತ್ತು ಸೈನಿಕ-ನಾಗರಿಕ ಸಂಪರ್ಕದ ಕುರಿತು ಅವರಿಗೆ ವಿವರಿಸಲಾಗಿದೆ. ಅವರು ಚಿನಾರ್ ವಾರಿಯರ್ಸ್ ವೃತ್ತಿಪರತೆಯನ್ನು ಶ್ಲಾಘಿಸಿದರು ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು