AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ. ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ […]

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ
ಸಾಧು ಶ್ರೀನಾಥ್​
|

Updated on: May 06, 2020 | 12:19 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ.

ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!