AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ. ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ […]

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 12:19 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ.

ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ