AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ. ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ […]

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 12:19 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ.

ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ