ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ. ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ […]

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ
ಸಾಧು ಶ್ರೀನಾಥ್​

Updated on: May 06, 2020 | 12:19 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ.

ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us