AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ. ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ. ಇತ್ತ […]

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2020 | 12:39 PM

Share

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ.

ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ.

ಇತ್ತ ಅರುಣಾಚಲ ಪ್ರದೇಶದಲ್ಲಿ ಐವರು ಯುವಕರು ನಾಪತ್ತೆಯಾಗಿದ್ದರೆ, ಅತ್ತ ರಾಜನಾಥ್ ಸಿಂಗ್ ರಷ್ಯಾದಲ್ಲಿ ಚೀನಾದ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಘ್ನತೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!