AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ. ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ. ಇತ್ತ […]

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​
ಸಾಧು ಶ್ರೀನಾಥ್​
|

Updated on: Sep 05, 2020 | 12:39 PM

Share

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ.

ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ.

ಇತ್ತ ಅರುಣಾಚಲ ಪ್ರದೇಶದಲ್ಲಿ ಐವರು ಯುವಕರು ನಾಪತ್ತೆಯಾಗಿದ್ದರೆ, ಅತ್ತ ರಾಜನಾಥ್ ಸಿಂಗ್ ರಷ್ಯಾದಲ್ಲಿ ಚೀನಾದ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಘ್ನತೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!