AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ. ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ. ಇತ್ತ […]

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​
ಸಾಧು ಶ್ರೀನಾಥ್​
|

Updated on: Sep 05, 2020 | 12:39 PM

Share

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ.

ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ.

ಇತ್ತ ಅರುಣಾಚಲ ಪ್ರದೇಶದಲ್ಲಿ ಐವರು ಯುವಕರು ನಾಪತ್ತೆಯಾಗಿದ್ದರೆ, ಅತ್ತ ರಾಜನಾಥ್ ಸಿಂಗ್ ರಷ್ಯಾದಲ್ಲಿ ಚೀನಾದ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಘ್ನತೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ