AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ. ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ. ಇತ್ತ […]

ಅತ್ತ ರಷ್ಯಾ ಜತೆ ಭಾರತ ಚರ್ಚೆ, ಇತ್ತ ಅರುಣಾಚಲದಲ್ಲಿ 5 ಯುವಕರು ಕಿಡ್ನ್ಯಾಪ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2020 | 12:39 PM

Share

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯುವಕರನ್ನ ಚೀನಾ ಕಿಡ್ನ್ಯಾಪ್ ಮಾಡಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಆರೋಪ ಮಾಡಿದ್ದಾರೆ.

ಚೀನಾದೊಂದಿಗೆ ತನ್ನ ಗಡಿ ಹಂಚಿಕೊಂಡಿರುವ ಭಾರತದ ಅರುಣಾಚಲ ಪ್ರದೇಶದಲ್ಲಿನ ಅಪ್ಪರ್ ಸುಬನ್ಸಿರಿಯ ನ್ಯಾಚೊದಿಂದ ಐವರು ಯುವಕರು ಕಣ್ಮರೆಯಾಗಿದ್ದು, ನಮ್ಮ ದೇಶದ ಯುವಕರನ್ನು ಕುತಂತ್ರಿ ಚೀನಾದ PLA (ಪೀಪಲ್ಸ್ ಲಿಬರೇಶನ್ ಆರ್ಮಿ) ಅಪಹರಣ ಮಾಡಿದೆ ಎಂದು ಅಲ್ಲಿನ ಸ್ಥಳೀಯ ಕಾಂಗ್ರೇಸ್​ ಶಾಸಕರಾದ ನಿನೊಂಗ್ ಎರಿಂಗ್ ಆರೋಪ ಮಾಡಿದ್ದಾರೆ.

ಇತ್ತ ಅರುಣಾಚಲ ಪ್ರದೇಶದಲ್ಲಿ ಐವರು ಯುವಕರು ನಾಪತ್ತೆಯಾಗಿದ್ದರೆ, ಅತ್ತ ರಾಜನಾಥ್ ಸಿಂಗ್ ರಷ್ಯಾದಲ್ಲಿ ಚೀನಾದ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಘ್ನತೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ