AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು […]

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: Guru|

Updated on:Jun 25, 2020 | 4:32 PM

Share

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ.

ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು ಚೀನಾ ನೇಮಿಸಿದೆ.

ಹಿಂದೆ ಸರಿದ ಚೀನಾ ಸೈನಿಕರು: ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಹಾಗೂ ಅವರಿಗೆ ಸಂಬಂಧಿಸಿದ ಕೆಲ ವಾಹನಗಳು ಹಿಂದೆ ಸರಿದಿವೆ. ಕಳೆದ ಸೋಮವಾರ ಎರಡು ಸೇನೆ ಹಿಂದೆ ಸರಿಯುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಗಾಲ್ವಾನ್ ಕಣಿವೆಯ ಪೆಟ್ರೋಲಿಂಗ್ ಪಾಯಿಂಟ್ ಬಳಿ ಚೀನಾ ನಿರ್ಮಿಸಿದ ಟೆಂಟ್ ಇನ್ನೂ ಇದೆ.

Published On - 12:58 pm, Thu, 25 June 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್