AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು […]

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 4:32 PM

Share

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ.

ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು ಚೀನಾ ನೇಮಿಸಿದೆ.

ಹಿಂದೆ ಸರಿದ ಚೀನಾ ಸೈನಿಕರು: ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಹಾಗೂ ಅವರಿಗೆ ಸಂಬಂಧಿಸಿದ ಕೆಲ ವಾಹನಗಳು ಹಿಂದೆ ಸರಿದಿವೆ. ಕಳೆದ ಸೋಮವಾರ ಎರಡು ಸೇನೆ ಹಿಂದೆ ಸರಿಯುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಗಾಲ್ವಾನ್ ಕಣಿವೆಯ ಪೆಟ್ರೋಲಿಂಗ್ ಪಾಯಿಂಟ್ ಬಳಿ ಚೀನಾ ನಿರ್ಮಿಸಿದ ಟೆಂಟ್ ಇನ್ನೂ ಇದೆ.

Published On - 12:58 pm, Thu, 25 June 20

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್