AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು […]

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 4:32 PM

Share

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ.

ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು ಚೀನಾ ನೇಮಿಸಿದೆ.

ಹಿಂದೆ ಸರಿದ ಚೀನಾ ಸೈನಿಕರು: ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಹಾಗೂ ಅವರಿಗೆ ಸಂಬಂಧಿಸಿದ ಕೆಲ ವಾಹನಗಳು ಹಿಂದೆ ಸರಿದಿವೆ. ಕಳೆದ ಸೋಮವಾರ ಎರಡು ಸೇನೆ ಹಿಂದೆ ಸರಿಯುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಗಾಲ್ವಾನ್ ಕಣಿವೆಯ ಪೆಟ್ರೋಲಿಂಗ್ ಪಾಯಿಂಟ್ ಬಳಿ ಚೀನಾ ನಿರ್ಮಿಸಿದ ಟೆಂಟ್ ಇನ್ನೂ ಇದೆ.

Published On - 12:58 pm, Thu, 25 June 20

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ