AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು […]

ದಿಢೀರನೆ ಗಡಿಯಲ್ಲಿ ಟೆಂಟ್ ಹಾಕಿದ ಚೀನಾ: ಮತ್ತೆ ಟೆನ್ಷನ್, ಟೆನ್ಷನ್
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 4:32 PM

Share

ದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಅಂದು ಕರ್ನಲ್ ಸಂತೋಷ್ ಬಾಬು ನೇತೃತ್ವದ ತಂಡ ಚೀನಾ ಟೆಂಟ್​ಗಳನ್ನು ನಾಶಪಡಿಸಿತ್ತು. ಆದ್ರೆ ಇಂದು ದಿಢೀರನೆ ಮತ್ತೆ ಚೀನಾ ಟೆಂಟ್ ತಲೆ ಎತ್ತಿದ್ದು, ಗಡಿಯಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ.

ಗಾಲ್ವಾನ್ ಕಣಿವೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ‌ಚೀನಾ ನಿಯೋಜನೆ ಮಾಡಿದೆ. ಪಾಂಗೋಂಗೋ ತ್ಸೋ ಸರೋವರ, ದೀಪಸಾಂಗ್ ಬಳಿ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಸುಮಾರು 15 ಸ್ಥಳಗಳಲ್ಲಿ ಹೆಚ್ಚಿನ‌ ಸೈನಿಕರನ್ನು ಚೀನಾ ನೇಮಿಸಿದೆ.

ಹಿಂದೆ ಸರಿದ ಚೀನಾ ಸೈನಿಕರು: ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಹಾಗೂ ಅವರಿಗೆ ಸಂಬಂಧಿಸಿದ ಕೆಲ ವಾಹನಗಳು ಹಿಂದೆ ಸರಿದಿವೆ. ಕಳೆದ ಸೋಮವಾರ ಎರಡು ಸೇನೆ ಹಿಂದೆ ಸರಿಯುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಗಾಲ್ವಾನ್ ಕಣಿವೆಯ ಪೆಟ್ರೋಲಿಂಗ್ ಪಾಯಿಂಟ್ ಬಳಿ ಚೀನಾ ನಿರ್ಮಿಸಿದ ಟೆಂಟ್ ಇನ್ನೂ ಇದೆ.

Published On - 12:58 pm, Thu, 25 June 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ