AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: |

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್