AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: |

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?